ವಿಜಯೋತ್ಸವ
₹ 150.00
ಯುದ್ಧ ಇನ್ಮುಂದೆ ಬೇಡ ಎಂದು ಭರಮಣ್ಣನಾಯಕ ಯೋಚನೆಯಲ್ಲಿರುವಾಗಲೇ ಸಿರಿಯಾದ ಖಾಸಿಂಖಾನನಿಂದ ಪತ್ರವೊಂದು ಬರುತ್ತದೆ. ದುರ್ಗದವರು ಇನ್ಮುಂದೆ ಕಪ್ಪಕಾಣಿಕೆಯನ್ನು ಒಪ್ಪಿಸಿ, ಸ್ನೇಹವಾಗಿರಬೇಕೆಂಬ ಧಾಟಿಯಲ್ಲಿ. ಇಲ್ಲಿಂದ ಆರಂಭವಾಗುವ ಕಥನವೂ ದೊಡ್ಡೇರಿಯ ಕಾಳಗದಲ್ಲಿ ಮರಾಠರನ್ನು ಮುಗಿಸುವುದರೊಂದಿಗೆ ಕೊನೆಯಾಗುತ್ತದೆ.
( ಸೆಲೆ : https://pustakapremi.wordpress.com/ )
- Additional information
Additional information
Weight | 288 g |
---|---|
ಬರೆದವರು | ತ.ರಾ.ಸು |
ಪ್ರಕಾಶಕರು | ಹೇಮಂತ ಸಾಹಿತ್ಯ |